Friday, June 6, 2025

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾಗಿ ಭರತ್ ಮುಂಡೋಡಿ ನೇಮಕ

by eesamachara
0 comment

ಮಂಗಳೂರು: ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾಗಿ ಭರತ್ ಮುಂಡೋಡಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಜೋಕಿಂ ಡಿಸೋಜಾ, ಸುರೇಖಾ ಚಂದ್ರಹಾಸ್, ಎಂ.ಕೆ.ಯೂಸುಫ್, ಶೇಖರ್ ಕುಕ್ಕೇಡಿ, ನಾರಾಯಣ ನಾಯ್ಕ್, ಸದಸ್ಯರಾಗಿ ಅಬ್ಬಾಸ್ ಅಲಿ, ಪೂರ್ಣೇಶ್ ಭಂಡಾರಿ, ಆಲಿಸ್ಟರ್ ಡಿಕುನ್ಹ, ಶಾಂತಲಾ ಗಟ್ಟಿ, ರಂಜಿತ್ ರೈ, ಸುದರ್ಶನ್ ಜೈನ್ ಆಯ್ಕೆಯಾಗಿದ್ದಾರೆ.

ತಾಲೂಕು ಅನುಷ್ಠಾನ ಸಮಿತಿ: ಮೂಡಬಿದ್ರೆ ತಾಲೂಕು ಮಟ್ಟದ ಅಧ್ಯಕ್ಷರಾಗಿ ಅರುಣ್ ಕುಮಾರ್ ಶೆಟ್ಟಿ, ಮುಲ್ಕಿ ತಾಲೂಕು ಮಟ್ಟದ ಅಧ್ಯಕ್ಷರಾಗಿ ಆಲ್ವಿನ್ ಕ್ಲೆಮೆಂಟ್ ಕುಟಿನ್ಹ, ಬಂಟ್ವಾಳ ತಾಲೂಕು ಮಟ್ಟದ ಅಧ್ಯಕ್ಷರಾಗಿ ಜಯಂತಿ, ಪುತ್ತೂರು ತಾಲೂಕು ಮಟ್ಟದ ಅಧ್ಯಕ್ಷರಾಗಿ ಉಮಾನಾಥ್ ಶೆಟ್ಟಿ ಬ್ರಮರಿ ಹಾಗೂ ಸುಳ್ಯ ತಾಲೂಕು ಮಟ್ಟದ ಅಧ್ಯಕ್ಷರಾಗಿ ಶಾಹುಲ್ ಹಮೀದ್ ಅವರು ನೇಮಕಗೊಂಡಿದ್ದು, ಜಿಲ್ಲಾ ಸಮಿಯಲ್ಲೂ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios