Saturday, April 19, 2025

ಗುರುಪುರ| ಜಿಲ್ಲಾ ಪಂಚಾಯತ್‌ ಕ್ಷೇತ್ರಗಳಿಗೆ ಲೋಕಸಭಾ ಚುನಾವಣಾ ಉಸ್ತುವಾರಿಗಳ ನೇಮಕ

by eesamachara
0 comment

ಗುರುಪುರ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನಿರ್ದೇಶನದಂತೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಗುರುಪುರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಜಿಲ್ಲಾ ಪಂಚಾಯತ್ ಕ್ಷೇತ್ರಗಳಿಗೆ ಲೋಕಸಭಾ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾ‌ರ್ ಆದೇಶಿಸಿದ್ದಾರೆ.

ಜಿಲ್ಲಾ ಪಂಚಾಯತ್ ನ ನೀರುಮಾರ್ಗ ಕ್ಷೇತ್ರದಿಂದ ಸುರೇಂದ್ರ ಕಂಬಳಿ, ಬಿ.ಎಲ್. ಪದ್ಮನಾಭ ಕೋಟ್ಯಾನ್, ಮೆಲ್ವಿನ್ ಡಿಸೋಜ, ಯೂಸುಫ್ ಉಳಾಯಿಬೆಟ್ಟು, ಗುರುಪುರ ಕ್ಷೇತ್ರದಿಂದ ಯು.ಪಿ. ಇಬ್ರಾಹೀಂ, ಸುನೀಲ್ ಗಂಜೀಮಠ, ಅಬ್ದುಲ್ ಅಝೀಝ್ ಬಾಷಾ, ಎಡಪದವು ಕ್ಷೇತ್ರದಿಂದ ಆರ್.ಕೆ. ಪೃಥ್ವಿರಾಜ್, ಕೃಷ್ಣ ಅಮೀನ್, ಗಿರೀಶ್ ಆಳ್ವ ಹಾಗೂ ಹರಿಯಪ್ಪ ಮುತ್ತೂರು ಅವರು ನೇಮಕಗೊಂಡಿದ್ದಾರೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios