Saturday, April 19, 2025

ಮಂಗಳೂರು ಗುರುದ್ವಾರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಬಿ.ಕೆ.ಹರಿಪ್ರಸಾದ್

by eesamachara
0 comment

ಮಂಗಳೂರು: ಮಂಗಳೂರು: ಖಾಸಗಿ ಕಾರ್ಯಕ್ರಮದ ನಿಮಿತ್ತ ರವಿವಾರ ಮಂಗಳೂರಿಗೆ ಆಗಮಿಸಿದ್ದ ವಿಧಾನ ಪರಿಷತ್ ಶಾಸಕ ಬಿ.ಕೆ. ಹರಿಪ್ರಸಾದ್ ನಗರದ ಕೊಟ್ಟಾರ ಚೌಕಿಯಲ್ಲಿರುವ ಗುರುದ್ವಾರಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. 

ಮಂಗಳೂರು ಗುರುದ್ವಾರ ಗುರುಸಿಂಗ್ ಸಭಾ ಸೊಸೈಟಿಯ ಅಧ್ಯಕ್ಷ ಜೀತೇಂದ್ರ ಸಿಂಗ್, ಕಾರ್ಯದರ್ಶಿ ಸುರ್ವೀರ್ ಸಿಂಗ್, ಹರ್ವಂದರ್ ಸಿಂಗ್, ಅಮರ್ಜೀತ್ ಸಿಂಗ್, ಗುರುನಾಮ್ ವಿಕ್ಕಿ ಸಿಂಗ್ ಬಿ.ಕೆ. ಹರಿಪ್ರಸಾದ್ ಅವರನ್ನು ಸ್ವಾಗತಿಸಿದರು.      

ಈ ಸಂಧರ್ಭ ಚಿತ್ತರಂಜನ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಸಮರ್ಥ ಭಟ್, ನೀತ್ ಶರನ್, ರಾಜೇಶ್ ದೇವಾಡಿಗ, ನವಾಜ್ ಉಪಸ್ತಿತರಿದ್ದರು.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios